ದಕ್ಷಿಣ ಕನ್ನಡ ಡಿಸಿ ವರ್ಗಾವಣೆ...

ದಕ್ಷಿಣ ಕನ್ನಡ ಡಿಸಿ ವರ್ಗಾವಣೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ ಅವರನ್ನು ವರ್ಗಾಯಿಸಲಾಗಿದೆ.

ಶುಕ್ರವಾರ ರಾತ್ರಿ ಆದೇಶ ಬಂದಿದ್ದು ಮೈಸೂರು ಜಿಲ್ಲಾಧಿಕಾರಿ ಆಗಿ ಅವರನ್ನು ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಸದ್ಯಕ್ಕೆ ಜಿಲ್ಲಾ ಪಂಚಾಯತ್ ಸಿಇಒ ಆಗಿರುವ ಡಾ.ಕುಮಾರ್ ಅವರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ.