ಸಿಎಂ ವಿರುದ್ದ ಅವಹೇಳನಕಾರಿ ಪೋಸ್ಟ್ - ದೂರು ದಾಖಲು
ಬಂಟ್ವಾಳ: ಮುಖ್ಯಮಂತಿ ಸಿದ್ದರಾಮಯ್ಯ ಅವರನ್ನು ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪಿಯ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆರೋಪಿ ಸೋಮನಗೌಡ ಎಂಬಾತ ಜೈ ಕರ್ನಾಟಕ ಎಂಬ ವಾಟ್ಸ ಆಪ್ ಗ್ರೂಪ್ ನಲ್ಲಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿ ಚಿತ್ರಿಸಿ ಹರಿಯಬಿಟ್ತಿದ್ದಾನೆ ಎಂದು ಆರೋಪಿಸಿ ಪಾಣೆ ಮ0ಗಳೂರು ಬ್ಲಾಕ್ ಕಾಂಗ್ರ್ಸ್ ಪ್ರಧಾನ ಕಾರ್ಯದರ್ಶಿ ಮಹ್ಮದ್ ನಂದಾವರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
Comments
0 comment