ಓಡಿಸ್ಸಾ ರೈಲು ದುರಂತಕ್ಕೆ ಅಸಲಿ ಕಾರಣ ಏನು ಗೊತ್ತಾ...?
ಓಡಿಸ್ಸಾ ರೈಲು ದುರಂತಕ್ಕೆ ಅಸಲಿ ಕಾರಣ ಏನು ಗೊತ್ತಾ...?

ಭೀಕರ ರೈಲು ದುರಂತಕ್ಕೆ ಕಾರಣ ಬಿಚ್ಚಿಟ್ಟ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್.

ಒಡಿಶಾ ಭೀಕರ ರೈಲು ದುರಂತಕ್ಕೆ ಈಗಾಗಲೇ ಮೃತರ ಸಂಖೆ 294 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..

ಈ ನಡುವೆ ರೈಲು ದುರಂತಕ್ಕೆ ಕಾರಣ ಏನು ಎಂಬುದು ಹೊರಬಿದ್ದಿದೆ... ಎಲೆಕ್ಟ್ರಾನಿಕ್ ಇಂಟರ್ ಲಾಕಿಂಗ್ ಚೇಂಜ್ ಆಗಿರುವುದು ಈ ಭೀಕರ ರೈಲು ದುರಂತಕ್ಕೆ ಕಾರಣ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ... ಆದರೆ ಯಾರೂ ಈ ಲಾಕಿಂಗ್ ಚೇಂಜ್ ಮಾಡಿದ್ದಾರೆ ಎನ್ನುವುದು ಇನ್ನು ಮುಂದೆ ತನಿಖೆಯಲ್ಲಿ ತಿಳಿದು ಬರಬೇಕಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!