ವೇಣೂರು: ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆಯ ಸ್ತಂಭ ವಿನ್ಯಾಸ - ನಳಿನ್ ಕುಮಾರ್ ಕಟೀಲ್ ಭಾಗಿ
ವೇಣೂರು ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆಯ ಸ್ತಂಭ ವಿನ್ಯಾಸ - ನಳಿನ್ ಕುಮಾರ್ ಕಟೀಲ್ ಭಾಗಿ

ಬೆಳ್ತಂಗಡಿ: ವೇಣೂರಿನಲ್ಲಿ ಫೆಬ್ರವರಿ-2024ರಲ್ಲಿ ಜರುಗಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ನಿಮಿತ್ತ ನಡೆದ ಅಟ್ಟಳಿಗೆಯ ಸ್ಥಂಭ ನ್ಯಾಸ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರು ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಎಸ್ ಮುನಿಸ್ವಾಮಿ ಸಂಸದರು ಕೋಲಾರ,ಹಾಗೂ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!