ಉಳ್ಳಾಲ: ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.!
ಮಾನಸಿಕ ಖಿನ್ನತೆಗೊ, ಜೀವನದಲ್ಲಿ ಜುಗುಪ್ಸೆ - ನವೀನ್ ಜೀವಾಂತ್ಯ

ಉಳ್ಳಾಲ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಹನುಮಾನ್ ನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನವೀನ್ (43) ಎಂದು ಗುರುತಿಸಲಾಗಿದೆ.

ಮಾನಸಿಕ ಖಿನ್ನತೆಗೊಳಗಾಗಿದ್ದ ನವೀನ್ ಅವರು ಜೀವನದಲ್ಲಿ ಜುಗುಪ್ಸೆ ಹೊಂದಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!