ಕೋಟಿ ಕಂಠ ಗಾಯನಕ್ಕೆ ಡಾ.ಭರತ್ ಶೆಟ್ಟಿ  ಚಾಲನೆ ನೀಡಿದರು.
ಕೋಟಿ ಕಂಠ ಗಾಯನಕ್ಕೆ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು.

ಸುರತ್ಕಲ್ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 28 ರಂದು  ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ.ಕ. ಜಿಲ್ಲಾ ಸಂಯುಕ್ತ ಆಶ್ರಯದಲ್ಲಿ ಪಣಂಬೂರು ಬೀಚ್ ನಲ್ಲಿ ನಡೆದ ಕೋಟಿ ಕಂಠ ಗಾಯನಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ವೈಯವರು ಚಾಲನೆ ನೀಡಿದರು. 

ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಪಾಲಿಕೆಯ ಅಧಿಕಾರಿಗಳು, ಗಣ್ಯರು, ವಿವಿಧ ಶಾಲೆಯ ಮಕ್ಕಳು, ಸಿಬ್ಬಂದಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!