ಶಾಸಕರ ಬಗ್ಗೆ ಅವಹೇಳನಕಾರಿ ಹೇಳಿಕೆ...!ಶಾಸಕರ ಬಗ್ಗೆ ಅವಹೇಳನಕಾರಿ ಹೇಳಿಕೆ...! ಆರೋಪಿಯ ಬಂಧನ...
ಬೈಂದೂರಿನ ಶಾಸಕ ಬಿಎಮ್ ಸುಕುಮಾರ್ ಶೆಟ್ಟಿ ಬಗ್ಗೆ ವಾಟ್ಸಾಪ್ ನಲ್ಲಿ ಅವಹೇಳನಕಾರಿಯಾಗಿ ಪೋಟೊ ತಿರುಚಿ ಸ್ಟೆಟಸ್ ಹಾಕಿದ ಅಂಪಾರು ಗ್ರಾಮ ಪಂಚಾಯತಿ ಸದಸ್ಯ ಹಡಾಳಿ ಸತೀಶ್ ಶೆಟ್ಟಿ ಎಂಬಾತನನ್ನು ಶಂಕರನಾರಾಯಣ ಪೋಲಿಸರು ಬಂಧಿಸಿದ್ದಾರೆ.
ಶಂಕರನಾರಾಯಣ ಮಾಜಿ ತಾಲೂಕು ಪಂಚಾಯತ್ ಸದಸ್ಯ ಉಮೇಶ್ ಶೆಟ್ಟಿ ಕಲ್ಗದ್ದೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೋಲಿಸರು ಹಡಾಳಿ ಸತೀಶ್ ಶೆಟ್ಟಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಸ್ತುತ ಗ್ರಾಮ ಪಂಚಾಯತ್ ಉಪಾಧ್ಯಕ್ಷನಾಗಿವ ಸತೀಶ್ ಶೆಟ್ಟಿ ಅಂಪಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕೂಡ ಹೌದು.
Comments
0 comment