ಮೂವರು ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಹಾಸ್ಟೆಲ್ ನಿಂದ ಪರಾರಿ.....
ನಗರದ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜಿನಲ್ಲಿ ಓದುತ್ತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಹಾಸ್ಟೆಲ್ ನಿಂದ ಪರಾರಿಯಾಗಿದ್ದಾರೆ.

ನಗರದ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜಿನಲ್ಲಿ ಓದುತ್ತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಹಾಸ್ಟೆಲ್ ನಿಂದ ಪರಾರಿಯಾಗಿದ್ದಾರೆ. 

ಮಂಗಳೂರು, ಸೆ.21: ನಗರದ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜಿನಲ್ಲಿ ಓದುತ್ತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಹಾಸ್ಟೆಲ್ ನಿಂದ ಪರಾರಿಯಾಗಿದ್ದಾರೆ. 

ಇಂದು ಮುಂಜಾನೆ ಮೂರು ಗಂಟೆ ವೇಳೆಗೆ ಹಾಸ್ಟೆಲ್ ಕಿಟಕಿ ಮುರಿದು ಹೊರಕ್ಕೆ ಹಾರಿ ಪರಾರಿಯಾಗಿದ್ದು ಕಾಲೇಜು ಆವರಣದಲ್ಲಿ ಆತಂಕ ನೆಲೆ ಮಾಡಿದೆ. ಬೆಂಗಳೂರು ಮೂಲದ ಯಶಸ್ವಿನಿ, ದಕ್ಷತಾ ಮತ್ತು ಚಿತ್ರದುರ್ಗ ಮೂಲದ ಸಿಂಚನಾ ಪರಾರಿಯಾದ ವಿದ್ಯಾರ್ಥಿನಿಯರು. 

ಮುಂಜಾನೆ 3 ಗಂಟೆ ವೇಳೆಗೆ ಹೊರಕ್ಕೆ ಹಾರಿ ಹೋಗಿದ್ದಾರೆ ಎನ್ನಲಾಗುತ್ತಿದೆ. ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಅಂತ ಪತ್ರ ಬರೆದಿಟ್ಟು ತೆರಳಿದ್ದಾರೆ. ಅವರು ಎಲ್ಲಿ ಹೋಗಿದ್ದಾರೆ, ಯಾರ ಉತ್ತೇಜನದಿಂದ ಹೊರ ತೆರಳಿದ್ದಾರೆ ಅನ್ನೋದು ಗೊತ್ತಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ

ಮಂಗಳೂರಿನ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಪರಾರಿ ಕಿಟಕಿ ಮುರಿದು ಹಾಸ್ಟೆಲ್ ನಿಂದ ಪರಾರಿಯಾದ ವಿದ್ಯಾರ್ಥಿನಿಯರು ಯಶಸ್ವಿನಿ, ದಕ್ಷತಾ, ಸಿಂಚನಾ ಪರಾರಿಯಾದ ವಿದ್ಯಾರ್ಥಿನಿಯರು ಯಶಸ್ವಿನಿ, ದಕ್ಷತಾ ಬೆಂಗಳೂರು ನಿವಾಸಿಗಳು  ಸಿಂಚನಾ ಚಿತ್ರದುರ್ಗ ಮೂಲದ ವಿದ್ಯಾರ್ಥಿನಿ ಮುಂಜಾನೆ 3 ಗಂಟೆ ವೇಳೆಗೆ ಕೃತ್ಯ ಮೂವರು ಪಿಯು ಕಾಲೇಜಿನ ವಿದ್ಯಾರ್ಥಿನಿಯರು ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಅಂತ ನೋಟ್ ಬರೆದಿಟ್ಟು ಪರಾರಿ

ಮಂಗಳೂರಿನ ವಿಕಾಸ ಕಾಲೇಜು ಹಾಸ್ಟೆಲಿನಿಂದ ಮೂವರು ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣ ಕಾಲೇಜು ಆವರಣದಲ್ಲಿರೋ ಹಾಸ್ಟೆಲ್ ನಿಂದ ಪರಾರಿ. ಸ್ಥಳಕ್ಕೆ ಮಂಗಳೂರು ಪೊಲೀಸ್ ಅಧಿಕಾರಿಗಳು ಭೇಟಿ.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!