ಷಷ್ಠಿ ಸಂಭ್ರಮ; ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತ್ಯಕ್ಷವಾದ ನಾಗ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತ್ಯಕ್ಷವಾದ ನಾಗ

ಸುಬ್ರಮಣ್ಯ: ದಕ್ಷಿಣಕನ್ನಡ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲೀಗ ವಾರ್ಷಿಕ ಷಷ್ಠಿ ಮಹೋತ್ಸವದ ಸಂಭ್ರಮ ಮನೆ ಮಾಡಿದೆ.

ಈ ಸಂಭ್ರಮದ ನಡುವೆ ನಾಗ ಸನ್ನಿಧಿಯಲ್ಲಿ ಜೀವಂತ ನಾಗ ಪ್ರತ್ಯಕ್ಷವಾಗುವ ಮೂಲಕ ಭಕ್ತರ ಸಂಭ್ರಮಕ್ಕೆ ಇನ್ನಷ್ಟು ಮೆರಗು ಕೊಟ್ಟಿದೆ.

ನಾಗರ ಹಾವು ದೇವಸ್ಥಾನದ ಹೊರಾಂಗಣ ತುಂಬಾ ಓಡಾಡಿದ ನಾಗ ಬಳಿಕ ಭಕ್ತರ ಗಮನಕ್ಕೆ ಬಾರದೆ ಕಣ್ಮರೆಯಾಗಿದೆ. ನಾಗ ಬಂದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಲಾರಂಭಿಸಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!