ಪಂಡಿತ್ ದೀನದಯಾಳ್ ರವರ  ಭಾವಚಿತ್ರಕ್ಕೆ ಪುಷ್ಪರ್ಚನೆ...
ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಜನ್ಮಜಯಂತಿಯನ್ನು ನಿಮ್ಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪರ್ಚನೆ .

ಇಂದು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಕಾಪು ಬಿಜೆಪಿ ಕಚೇರಿಯಲ್ಲಿ ಅಂತ್ಯೋದಯ ಪರಿಕಲ್ಪನೆಯ ಹರಿಕಾರರು, ಭಾರತೀಯ ಜನಸಂಘದ ನೇತಾರರು ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಜನ್ಮಜಯಂತಿಯನ್ನು ನಿಮ್ಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಲಾಯಿತು

      ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಶಿಲ್ಪಾ ಜಿ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಯೋಜನಾ ಪ್ರಾಧಿಕಾರ ಅಧ್ಯಕ್ಷರು ಸುಧಾಮ ಶೆಟ್ಟಿ , ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ ಪ್ರಮುಖರಾದ ಗಂಗಾಧರ್ ಸುವರ್ಣ, ರಾಜೇಶ್ ಕುಂದರ್, ಚಂದ್ರಶೇಖರ ಉಚ್ಚಿಲ, ಸುಮಾ ಶೆಟ್ಟಿ, ಪ್ರಕಾಶ್ ಬೆಳಪು, ಅನಿಲ್ ಶೆಟ್ಟಿ ಮಲ್ಲಾರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!