ಸುರತ್ಕಲ್: ಆಕಸ್ಮಿಕ ಬೆಂಕಿ ಅವಘಡ - ತಕ್ಷಣ ಧಾವಿಸಿದ ಅಗ್ನಿಶಾಮಕ ದಳ
ಸುರತ್ಕಲ್: ಆಕಸ್ಮಿಕ ಬೆಂಕಿ ಅವಘಡ - ತಕ್ಷಣ ಧಾವಿಸಿದ ಅಗ್ನಿಶಾಮಕ ದಳ

ಸುರತ್ಕಲ್: ಆಕಸ್ಮಿಕ ವಾಗಿ ಬೆಂಕಿ ಅವಘಡ ಸಂಭವಿಸಿ ಅರಣ್ಯ ಪ್ರದೇಶ ಹೊತ್ತಿ ಉರಿದ ಘಟನೆ ತೋಕುರು ಬಳಿ ಸಂಭವಿಸಿದೆ.

 ಅರಣ್ಯಪ್ರದೇಶಕ್ಕೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಕಿಯಿಂದ ಸ್ವಲ್ಪ ಅರಣ್ಯಪ್ರದೇಶ ಹೊತ್ತಿಉರಿದಿದೆ. ಬೇರೆ ಯಾವುದೇ ಅಪಾಯ ಸಂಭವಿಸಿಲ್ಲ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!